July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ಮಹಾಸಭೆಯು ಜಮೀಯತುಲ್ ಫಲಾಹ್ ಸಭಾ ಭವನದಲ್ಲಿ ಬಿ. ಶೇಕುಂಞ್ಞ ಅವರ ಅಧ್ಯಕ್ಷತೆಯಲ್ಲಿ ಆ. 2 ರಂದು ನಡೆಯಿತು.

ಪ್ರಧಾನ ಕಾರ್ಯದರ್ಶಿಗಳಾದ ಆಲಿಯಬ್ಬಾ ಪುಲಾಬೆ ವಾರ್ಷಿಕ ವರದಿ ಮಂಡಿಸಿದರು. ನಂತರ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಜಿಲ್ಲಾ ವೀಕ್ಷಕ ಎಮ್.ಎಚ್. ಇಕ್ಬಾಲ್ ರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

2025-26ನೇ ಸಾಲಿನ ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ, ಉಪಾಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಖಾಸಿಂ ಪದ್ಮುಂಜ, ಪ್ರಧಾನ ಕಾರ್ಯದರ್ಶಿಗಳಾಗಿ ಉಮರ್ ಅಹಮದ್, ಜೊತೆ ಕಾರ್ಯದರ್ಶಿ ಅಲಿಯಬ್ಬಾ ಪುಲಾಬೆ, ಕೋಶಾಧಿಕಾರಿಯಾಗಿ ಇಬ್ರಾಹಿಂ ಮುಸ್ಲಿಯಾರ್ ಆಯ್ಕೆಯಾದರು.

ಉಮರ್ ಕುಂಞ್ಞ ನಾಡ್ಜೆ ಸ್ವಾಗತಿಸಿ, ಉಮರ್ ಅಹಮದ್ ವಂದಿಸಿದರು.

Related posts

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಹತ್ಯಡ್ಕ : ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!