23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ : ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು… ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್… ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ , ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ… ಡಾ! ಸಂತೋಷ್ ಗೌಡ, ಡಾ! ಯತೀಶ್ ,ಡಾ! ವಿನಯ್ ಕುಮಾರ್. ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ. ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿ ನಾಗಶಯನ ಜಾನುವಾರಾಧಿಕಾರಿ ಪ್ರಶಾಂತ್ ಕುಮಾರ್ ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರವರು ಆಗಮಿಸಿ ಶುಭ ಹಾರೈಸಿದರು.

Related posts

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya
error: Content is protected !!