September 6, 2026
Uncategorized

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ : ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು… ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್… ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ , ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ… ಡಾ! ಸಂತೋಷ್ ಗೌಡ, ಡಾ! ಯತೀಶ್ ,ಡಾ! ವಿನಯ್ ಕುಮಾರ್. ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ. ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿ ನಾಗಶಯನ ಜಾನುವಾರಾಧಿಕಾರಿ ಪ್ರಶಾಂತ್ ಕುಮಾರ್ ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರವರು ಆಗಮಿಸಿ ಶುಭ ಹಾರೈಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!