March 7, 2026
Uncategorized

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

ವೇಣೂರು: ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಡಾ. ಸಂತೋಷ್ ಗೌಡ, ಡಾ. ಯತೀಶ್, ಡಾ. ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿಗಳಾದ ನಾಗಶಯನ, ಪ್ರಶಾಂತ್ ಕುಮಾರ್, ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರವರು ಶುಭ ಹಾರೈಸಿದರು.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya
error: Content is protected !!