27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ ಗ್ರಾಮದ ಪಿಲ್ಲoಬುಗೋಳಿ ಕಾಂತರಬೆಟ್ಟು ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು ಈ ಬಗ್ಗೆ ಸ್ಥಳೀಯರು ಆರಂಬೋಡಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿ ಕೂಡಲೇ ದುರಸ್ಥಿ ಪಡಿಸುವಂತೆ ಒತ್ತಾಯಿಸಲಾಯಿತು.

ಕೂಡಲೇ ಮನವಿಗೆ ಸ್ಪಂದಿಸಿದ ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ತಾತ್ಕಾಲಿಕವಾಗಿ ವಾಹನ ಸಂಚರಿಸುವಂತೆ ರಸ್ತೆ ಸರಿಪಡಿಸುದೆಂದು ತಿಳಿಸಿದರು.

ಆರಂಬೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು.

Related posts

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!