24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ ಗ್ರಾಮದ ಪಿಲ್ಲoಬುಗೋಳಿ ಕಾಂತರಬೆಟ್ಟು ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು ಈ ಬಗ್ಗೆ ಸ್ಥಳೀಯರು ಆರಂಬೋಡಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿ ಕೂಡಲೇ ದುರಸ್ಥಿ ಪಡಿಸುವಂತೆ ಒತ್ತಾಯಿಸಲಾಯಿತು.

ಕೂಡಲೇ ಮನವಿಗೆ ಸ್ಪಂದಿಸಿದ ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ತಾತ್ಕಾಲಿಕವಾಗಿ ವಾಹನ ಸಂಚರಿಸುವಂತೆ ರಸ್ತೆ ಸರಿಪಡಿಸುದೆಂದು ತಿಳಿಸಿದರು.

ಆರಂಬೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು.

Related posts

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya
error: Content is protected !!