23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2023 ಹಾಗೂ 24 ರ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಹದಿನೇಳು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಬಂದಿದ್ದು, ಒಟ್ಟು ಒಂದು ಲಕ್ಷದ ಎರಡು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya
error: Content is protected !!