September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya
error: Content is protected !!