37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

ಕಕ್ಯಪದವು : ಎಲ್ ಸಿ‍ ಆರ್ ಇಂಡಿಯನ್‍ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಆ.2 ರಂದು ನಡೆಯಿತು. ವಿದ್ಯಾರ್ಥಿಗಳು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಚಲಾಯಿಸಲು ಮತ್ತು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಒದಗಿಸಿತು.

ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ಮತ್ತು ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತ ಇವರ ಮೇಲ್ವಿಚಾರಣೆಯಲ್ಲಿ ಚುನಾವಣಾ ಪ್ರಕ್ರೀಯೆಯನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲಾಯಿತು. ಚುನಾವಣೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿ
ವಿದ್ಯಾರ್ಥಿ ಸಮುದಾಯವು ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿತು, ಗಮನಾರ್ಹ ಸಂಖ್ಯೆಯ ವಿದ್ಯಾರ್ಥಿಗಳು ತಮ್ಮ ಮತಗಳನ್ನು ಚಲಾಯಿಸಿದರು.

ಮತದಾನ ಪ್ರಕ್ರಿಯೆ ಮುಗಿದ ಸ್ವಲ್ಪ ಸಮಯದ ನಂತರ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಯಿತು. ವಿದ್ಯಾರ್ಥಿ ಸಂಘದ ನಾಯಕಿಯಾಗಿ ಸುಪ್ರಿಯಾ ಮತ್ತು ವಿದ್ಯಾರ್ಥಿ ಸಂಘದ ಉಪ ನಾಯಕನಾಗಿ ದೀಕ್ಷಿತ್ ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಜು.13: ಗುರುವಾಯನಕೆರೆ ವಿದ್ಯುತ್ ನಿಲುಗಡೆ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya
error: Content is protected !!