32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

ಉಜಿರೆ: ಆರ್ ಜಿ ಯು ಎಚ್ ಎಸ್ ಮಂಗಳೂರು ವಲಯದ ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ತಂಡಕ್ಕೆ ಪ್ರಶಸ್ತಿ ಲಭಿಸಿದೆ.

ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಫಾರ್ಮೆಸಿ ಯಲ್ಲಿ ಒಂದು ಮತ್ತು ಎರಡನೇ ಅಗಸ್ಟ್ ನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಇದರ ಮಂಗಳೂರು ವಲಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 24 ತಂಡಗಳಿದ್ದು ಮಹಿಳಾ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದು ಮಹಿಳಾ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ಚತುರ್ಥ ಪ್ರಶಸ್ತಿ ಲಭಿಸಿರುತ್ತದೆ, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya
error: Content is protected !!