September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

ಉಜಿರೆ: ಆರ್ ಜಿ ಯು ಎಚ್ ಎಸ್ ಮಂಗಳೂರು ವಲಯದ ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ತಂಡಕ್ಕೆ ಪ್ರಶಸ್ತಿ ಲಭಿಸಿದೆ.

ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಫಾರ್ಮೆಸಿ ಯಲ್ಲಿ ಒಂದು ಮತ್ತು ಎರಡನೇ ಅಗಸ್ಟ್ ನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು ಇದರ ಮಂಗಳೂರು ವಲಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಒಟ್ಟು 24 ತಂಡಗಳಿದ್ದು ಮಹಿಳಾ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದು ಮಹಿಳಾ ವಿಭಾಗದಲ್ಲಿ ದ್ವಿತೀಯ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ಚತುರ್ಥ ಪ್ರಶಸ್ತಿ ಲಭಿಸಿರುತ್ತದೆ, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya
error: Content is protected !!