ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ಮಹಾಸಭೆಯು ಜಮೀಯತುಲ್ ಫಲಾಹ್ ಸಭಾ ಭವನದಲ್ಲಿ ಬಿ. ಶೇಕುಂಞ್ಞ ಅವರ ಅಧ್ಯಕ್ಷತೆಯಲ್ಲಿ ಆ. 2 ರಂದು ನಡೆಯಿತು.

ಪ್ರಧಾನ ಕಾರ್ಯದರ್ಶಿಗಳಾದ ಆಲಿಯಬ್ಬಾ ಪುಲಾಬೆ ವಾರ್ಷಿಕ ವರದಿ ಮಂಡಿಸಿದರು. ನಂತರ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಜಿಲ್ಲಾ ವೀಕ್ಷಕ ಎಮ್.ಎಚ್. ಇಕ್ಬಾಲ್ ರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

2025-26ನೇ ಸಾಲಿನ ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ, ಉಪಾಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಖಾಸಿಂ ಪದ್ಮುಂಜ, ಪ್ರಧಾನ ಕಾರ್ಯದರ್ಶಿಗಳಾಗಿ ಉಮರ್ ಅಹಮದ್, ಜೊತೆ ಕಾರ್ಯದರ್ಶಿ ಅಲಿಯಬ್ಬಾ ಪುಲಾಬೆ, ಕೋಶಾಧಿಕಾರಿಯಾಗಿ ಇಬ್ರಾಹಿಂ ಮುಸ್ಲಿಯಾರ್ ಆಯ್ಕೆಯಾದರು.

ಉಮರ್ ಕುಂಞ್ಞ ನಾಡ್ಜೆ ಸ್ವಾಗತಿಸಿ, ಉಮರ್ ಅಹಮದ್ ವಂದಿಸಿದರು.

Related posts

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಬಾರ್ಯ, ತೆಕ್ಕಾರು, ಪುತ್ತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅರಳಿ ಮಿತ್ರ ಮಹಿಳಾ ಮಂಡಳಿ ಮತ್ತು ಮಿತ್ರ ಯುವಕ ಮಂಡಲ ಜಂಟಿ ಆಶ್ರಯದಲ್ಲಿ ಕೇಸರ್ ದ ಗೊಬ್ಬು

Suddi Udaya
error: Content is protected !!