25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಟ್ಟದ 14/17 ವಯೋಮಿತಿಯ ಶಾಲಾ ಬಾಲಕ/ಬಾಲಕಿಯರ ಚೆಸ್ ಪಂದ್ಯಾವಳಿ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ನಡೆಯಿತು.

ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಎಸ್.ಡಿ .ಎಮ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳಾದ ಅಲ್ಫಾಝ್ 17 ವಯೋಮಿತಿಯ ಶಾಲಾ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ , ಬಾಲಕಿಯರ ವಿಭಾಗದಲ್ಲಿ ಬೃಂದಾ. ಎಸ್ ದ್ವಿತೀಯ ಸ್ಥಾನ ಮತ್ತು 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಿಂತನ್ ಐದನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!