25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

ಪಡಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬದ್ಯಾರ್‌ನಿಂದ ಕುಂಡದಬೆಟ್ಟುವರೆಗೆ ಹಾದು ಹೋಗುವ ಗುರುವಾಯನಕೆರೆ ಮೂಡಬಿದ್ರೆ, ಮುಲ್ಕಿ, ರಾಜ್ಯ ಹೆದ್ದಾರಿಯ ರನ್ನಾಡಿಪಲ್ಕೆ , ಕನ್ನಡಿಕಟ್ಟೆ, ಪೆರಣಮಂಜ ಮತ್ತು ಅಚ್ಚಿನ್‌ ಎಂಬಲ್ಲಿ ಬೃಹತ್‌ ಗಾತ್ರದ ಹೊಂಡಗಳಿಂದಾಗಿ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಪಡಂಗಡಿ ಗ್ರಾಮ ಪಂಚಾಯತ್‌ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಜು. 21 ರಂದು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿದ್ದು

ಅದರಂತೆ ಮನವಿಗೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ ಇವರು ಹೊಂಡಗಳನ್ನು ಮುಚ್ಚಿ ಸಾರ್ವಜನಿಕ ಮನವಿಗೆ ಸ್ಪಂದಿಸಿದರು.

Related posts

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya
error: Content is protected !!