July 23, 2026
Uncategorized

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ : ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು… ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್… ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ , ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ… ಡಾ! ಸಂತೋಷ್ ಗೌಡ, ಡಾ! ಯತೀಶ್ ,ಡಾ! ವಿನಯ್ ಕುಮಾರ್. ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ. ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿ ನಾಗಶಯನ ಜಾನುವಾರಾಧಿಕಾರಿ ಪ್ರಶಾಂತ್ ಕುಮಾರ್ ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರವರು ಆಗಮಿಸಿ ಶುಭ ಹಾರೈಸಿದರು.

Related posts

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಿಗೆ ಶುಭ ಕೋರಿದ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya
error: Content is protected !!