23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಪ್ರಾಥಮಿಕ ಹಿರಿಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರಾಯ ವಲಯ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಗೊಂಡಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳಾದ ದಿಶಾನ್ 6ನೇ ತರಗತಿ, ಶಮ್ಮಾಸ್ 7ನೇ ತರಗತಿ , ಯಜ್ಞೆಶ್ 8ನೇ ತರಗತಿ
ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದಾರೆ.

Related posts

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya
error: Content is protected !!