September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಪ್ರಾಥಮಿಕ ಹಿರಿಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರಾಯ ವಲಯ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಗೊಂಡಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳಾದ ದಿಶಾನ್ 6ನೇ ತರಗತಿ, ಶಮ್ಮಾಸ್ 7ನೇ ತರಗತಿ , ಯಜ್ಞೆಶ್ 8ನೇ ತರಗತಿ
ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದಾರೆ.

Related posts

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ನೆರಿಯ: ಬೈಲಂಗಡಿ ಬಸದಿಯ ಪ್ರಧಾನ ಅರ್ಚಕ ಮಿತ್ರಸೇನಾ ಇಂದ್ರ ನಿಧನ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya
error: Content is protected !!