July 23, 2026
Uncategorized

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

ವೇಣೂರು: ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಡಾ. ಸಂತೋಷ್ ಗೌಡ, ಡಾ. ಯತೀಶ್, ಡಾ. ವಿನಯ್ ಕುಮಾರ್, ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿಗಳಾದ ನಾಗಶಯನ, ಪ್ರಶಾಂತ್ ಕುಮಾರ್, ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರವರು ಶುಭ ಹಾರೈಸಿದರು.

Related posts

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya
error: Content is protected !!