22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

ಆರಂಬೋಡಿ ಗ್ರಾಮದ ಪಿಲ್ಲoಬುಗೋಳಿ ಕಾಂತರಬೆಟ್ಟು ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು ಈ ಬಗ್ಗೆ ಸ್ಥಳೀಯರು ಆರಂಬೋಡಿ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿ ಕೂಡಲೇ ದುರಸ್ಥಿ ಪಡಿಸುವಂತೆ ಒತ್ತಾಯಿಸಲಾಯಿತು.

ಕೂಡಲೇ ಮನವಿಗೆ ಸ್ಪಂದಿಸಿದ ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ತಾತ್ಕಾಲಿಕವಾಗಿ ವಾಹನ ಸಂಚರಿಸುವಂತೆ ರಸ್ತೆ ಸರಿಪಡಿಸುದೆಂದು ತಿಳಿಸಿದರು.

ಆರಂಬೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!