September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

ಉಜಿರೆ: ಕೇಂದ್ರ ಸರ್ಕಾರವು ಸಂಸ್ಕೃತ ಭಾಷಾ ಸಂವರ್ಧನೆ ಹಾಗೂ ಬೆಳವಣಿಗೆಗಾಗಿ ದೇಶದ ಆಯ್ದ ಸಂಸ್ಕೃತ ಭಾಷಾ ವಿದ್ಯಾರ್ಥಿಗಳಿಗೆ ದೆಹಲಿಯ ಸೆಂಟ್ರಲ್ ಸಂಸ್ಕೃತ ವಿಶ್ವವಿದ್ಯಾಲಯದ ಮೂಲಕ ನೀಡುವ 2023 ಹಾಗೂ 24 ರ ಸಾಲಿನ ರಾಷ್ಟ್ರೀಯ ಸಂಸ್ಕೃತ ವಿದ್ಯಾರ್ಥಿ ವೇತನ ಬಿಡುಗಡೆ ಆಗಿದ್ದು , ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಹದಿನೇಳು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗೆ ಆರು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವು ಅವರ ಬ್ಯಾಂಕ್ ಖಾತೆಗಳಿಗೆ ಬಂದಿದ್ದು, ಒಟ್ಟು ಒಂದು ಲಕ್ಷದ ಎರಡು ಸಾವಿರ ರೂಪಾಯಿಗಳಷ್ಟು ವಿದ್ಯಾರ್ಥಿ ವೇತನವನ್ನು ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

‘ಯುವಕರ ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಪ್ರಧಾನಿ ಮೋದಿ ಘೋಷಣೆ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

Suddi Udaya
error: Content is protected !!