23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
error: Content is protected !!