September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya
error: Content is protected !!