23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya
error: Content is protected !!