July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

ನಿಡ್ಲೆ : ಈಗಿನ ಸಂದರ್ಭದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಯಾವಾಗ ನೋಡಿದರೂ ನೆಟವರ್ಕ್ ಇರುವುದಿಲ್ಲ. ಈಗಾಗಲೇ ಹೊಸ ಟವರ್ ಗೆ 4ಜಿ ನೆಟ್ ವರ್ಕ್ ನೀಡಿದ್ದು, ಹಳೆ ಟವರ್ ನ್ನು ಸರಿ ಪಡಿಸದೆ ಹಾಗೇಯೇ ಬಿಟ್ಟಿದ್ದಾರೆ. ಇದರಿಂದ ನಿಡ್ಲೆ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆ ಗಳಿಗೆ ಬಿಎಸ್.ಎನ್.ಎಲ್ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸಾಮಾಜಿಕ ಮುಂದಾಳು ಕಿಶೋರ್ ಕಜೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!