July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

ಬೆಳ್ತಂಗಡಿ: ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ಮಹಾಸಭೆಯು ಜಮೀಯತುಲ್ ಫಲಾಹ್ ಸಭಾ ಭವನದಲ್ಲಿ ಬಿ. ಶೇಕುಂಞ್ಞ ಅವರ ಅಧ್ಯಕ್ಷತೆಯಲ್ಲಿ ಆ. 2 ರಂದು ನಡೆಯಿತು.

ಪ್ರಧಾನ ಕಾರ್ಯದರ್ಶಿಗಳಾದ ಆಲಿಯಬ್ಬಾ ಪುಲಾಬೆ ವಾರ್ಷಿಕ ವರದಿ ಮಂಡಿಸಿದರು. ನಂತರ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಜಿಲ್ಲಾ ವೀಕ್ಷಕ ಎಮ್.ಎಚ್. ಇಕ್ಬಾಲ್ ರವರ ನೇತೃತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

2025-26ನೇ ಸಾಲಿನ ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ, ಉಪಾಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಖಾಸಿಂ ಪದ್ಮುಂಜ, ಪ್ರಧಾನ ಕಾರ್ಯದರ್ಶಿಗಳಾಗಿ ಉಮರ್ ಅಹಮದ್, ಜೊತೆ ಕಾರ್ಯದರ್ಶಿ ಅಲಿಯಬ್ಬಾ ಪುಲಾಬೆ, ಕೋಶಾಧಿಕಾರಿಯಾಗಿ ಇಬ್ರಾಹಿಂ ಮುಸ್ಲಿಯಾರ್ ಆಯ್ಕೆಯಾದರು.

ಉಮರ್ ಕುಂಞ್ಞ ನಾಡ್ಜೆ ಸ್ವಾಗತಿಸಿ, ಉಮರ್ ಅಹಮದ್ ವಂದಿಸಿದರು.

Related posts

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya
error: Content is protected !!