25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

ಪಡಂಗಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬದ್ಯಾರ್‌ನಿಂದ ಕುಂಡದಬೆಟ್ಟುವರೆಗೆ ಹಾದು ಹೋಗುವ ಗುರುವಾಯನಕೆರೆ ಮೂಡಬಿದ್ರೆ, ಮುಲ್ಕಿ, ರಾಜ್ಯ ಹೆದ್ದಾರಿಯ ರನ್ನಾಡಿಪಲ್ಕೆ , ಕನ್ನಡಿಕಟ್ಟೆ, ಪೆರಣಮಂಜ ಮತ್ತು ಅಚ್ಚಿನ್‌ ಎಂಬಲ್ಲಿ ಬೃಹತ್‌ ಗಾತ್ರದ ಹೊಂಡಗಳಿಂದಾಗಿ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಪಡಂಗಡಿ ಗ್ರಾಮ ಪಂಚಾಯತ್‌ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಜು. 21 ರಂದು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿದ್ದು

ಅದರಂತೆ ಮನವಿಗೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ ಇವರು ಹೊಂಡಗಳನ್ನು ಮುಚ್ಚಿ ಸಾರ್ವಜನಿಕ ಮನವಿಗೆ ಸ್ಪಂದಿಸಿದರು.

Related posts

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya
error: Content is protected !!