July 23, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

ತಣ್ಣೀರುಪಂತ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 02 ರಂದು ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರು, ಪ್ರಶಿಕ್ಷಣ್ ಪ್ರಮುಖ್ ಕೊರಗಪ್ಪ ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya
error: Content is protected !!