23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ : ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು… ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್… ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ , ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ… ಡಾ! ಸಂತೋಷ್ ಗೌಡ, ಡಾ! ಯತೀಶ್ ,ಡಾ! ವಿನಯ್ ಕುಮಾರ್. ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ. ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿ ನಾಗಶಯನ ಜಾನುವಾರಾಧಿಕಾರಿ ಪ್ರಶಾಂತ್ ಕುಮಾರ್ ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರವರು ಆಗಮಿಸಿ ಶುಭ ಹಾರೈಸಿದರು.

Related posts

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya
error: Content is protected !!