July 23, 2026
Uncategorized

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ : ಸುಕೀರ್ತಿ ಜೈನ್ ಜಾನುವಾರು ಅಧಿಕಾರಿ ಪಶು ಚಿಕಿತ್ಸಾಲಯ ವೇಣೂರು… ಇವರು 39 ವರ್ಷ ಸರ್ಕಾರಿ ಸೇವೆ ನಿರ್ವಹಿಸಿ ವಯೋನಿವೃತಿ ಯಾದ ಸಂದರ್ಭದಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಅರುಣ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು ಬೆಳ್ತಂಗಡಿ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ)ಡಾ. ರವಿಕುಮಾರ್… ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ದ ಅಧ್ಯಕ್ಷರಾದ ಡಾ. ಜಯಕೀರ್ತಿ ಜೈನ್, ಬೆಳ್ತಂಗಡಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್ , ಪಶು ವೈದ್ಯಕೀಯ ಪರೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ… ಡಾ! ಸಂತೋಷ್ ಗೌಡ, ಡಾ! ಯತೀಶ್ ,ಡಾ! ವಿನಯ್ ಕುಮಾರ್. ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಶ್ರೀಧರ್ ಶೆಟ್ಟಿ. ಹಾಗೂ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದು ಜಾನುವಾರು ಅಧಿಕಾರಿ ನಾಗಶಯನ ಜಾನುವಾರಾಧಿಕಾರಿ ಪ್ರಶಾಂತ್ ಕುಮಾರ್ ಪಶು ವೈದ್ಯ ಪರೀಕ್ಷಕ ಸದಾಶಿವ ಭಟ್ ಕಾರ್ಯಕ್ರಮವನ್ನು ನಿರ್ವಹಿಸಿದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರವರು ಆಗಮಿಸಿ ಶುಭ ಹಾರೈಸಿದರು.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!