25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಪ್ರಾಥಮಿಕ ಹಿರಿಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರಾಯ ವಲಯ ಮಟ್ಟದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಗೊಂಡಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳಾದ ದಿಶಾನ್ 6ನೇ ತರಗತಿ, ಶಮ್ಮಾಸ್ 7ನೇ ತರಗತಿ , ಯಜ್ಞೆಶ್ 8ನೇ ತರಗತಿ
ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya
error: Content is protected !!