23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಆ.2ರಂದು ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷ ಉದಯ ಭಟ್, ಅತಿಥಿಗಳಾಗಿ ಬಂದಾರು ಗ್ರಾಮಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ, ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿಗಳಾದ ಶ್ರೀಮತಿ ಸ್ವಾತಿ ಮತ್ತು ಎಲ್ಲಾ ಮಾತೆಯರು ಹಾಗೂ ಮಾತಾಜಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಟಿದ ಕೂಟ ಕಾರ್ಯಕ್ರಮದಲ್ಲಿ ಮಾತೆಯರೆಲ್ಲ ಸೇರಿ ಸುಮಾರು 30 ಬಗೆಯ ವಿವಿಧ ತುಳುನಾಡ ವಿಶೇಷ ಖಾದ್ಯಗಳನ್ನು ತಯಾರಿಸಿ ತಂದು ಚಿಣ್ಣರು ಮತ್ತು ಆಗಮಿಸಿದ ಎಲ್ಲಾ ಅತಿಥಿಗಳಿಗೆ ಬಡಿಸಿದರು.ತುಳುನಾಡ ವಿಶೇಷ ಆಟಗಳಾದ ಚೆನ್ನೇ ಮುಂತಾದ ಆಟಗಳನ್ನು ಮಾತೆಯರಿಂದ ಆಡಿಸಲಾಯಿತು.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya
error: Content is protected !!