25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

ಲಾಯಿಲ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ 2025 – 2026ನೇ ಸಾಲಿನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್., ಉಪಾಧ್ಯಕ್ಷ ಅನಿಲ್ ಕಕ್ಕೇನ, ಸದಸ್ಯರಾದ ಪವನ್ ಗಾಂಧಿನಗರ, ರಮ್ಯಾ ಪುತ್ರಬೈಲ್, ಮುಷ್ತಾಕ್ ಕಾಶಿಬೆಟ್ಟು, ಅಶ್ರಫ್ ಮಾಂಜಾಲ್, ಎಸ್ ಡಿ ಎಂ ಸಿ ಸದಸ್ಯರಾದ ಚಂದ್ರಾವತಿ, ಸಮಿಯಾ, ತಸ್ರಿಫಾ ಉಪಸ್ಥಿತರಿದ್ದರು.

Related posts

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya
error: Content is protected !!