Uncategorized

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

ಕೊಕ್ಕಡ ಶ್ರೀರಾಮ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗದ ಕುರಿತಾಗಿ ಪೂರ್ವಭಾವಿ ಸಭೆ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಪ್ರಭಾರಿ, ಮಹಾಶಕ್ತಿ ಕೇಂದ್ರ ಧರ್ಮಸ್ಥಳ ಪ್ರಧಾನ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ ಪ್ರಸ್ತವಿಕವಾಗಿ ಮಾತನಾಡಿದರು. ಬೂತ್ ಅಧ್ಯಕ್ಷರು ಕಾರ್ಯದರ್ಶಿಗಳು, ಮಂಡಲದ ಪ್ರಮುಖರು, ಹಿರಿಯ ಕಾರ್ಯಕರ್ತರು, ಪಂಚಾಯತ್ ಸದಸ್ಯರು, ಮಾಜಿ ಪಂಚಾಯತ್ ಸದಸ್ಯರು, ಸಿ.ಎ ಬ್ಯಾಂಕ್ ನಿರ್ದೇಶಕರು, ಮಾಜಿ ಶಕ್ತಿ ಕೇಂದ್ರ ಪ್ರಮುಖರು, ಬೂತು ಅಧ್ಯಕ್ಷ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಮಂಡಲ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ ಕುರ್ಲೆ ಸ್ವಾಗತಿಸಿದರು.

Related posts

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya
error: Content is protected !!