23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಆ 04 ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು


ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ, ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿ ಪ್ರವೀಣ್ ರೈ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಚುನಾವಣಾ ಪ್ರಭಾರಿ ಪ್ರವೀಣ್ ರೈ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದಿಂದ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರತಿಯವರಿಗೆ ಸನ್ಮಾನ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!