24 C
ಪುತ್ತೂರು, ಬೆಳ್ತಂಗಡಿ
July 25, 2026
ವರದಿ

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

ಲಾಯಿಲ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ 2025 – 2026ನೇ ಸಾಲಿನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್., ಉಪಾಧ್ಯಕ್ಷ ಅನಿಲ್ ಕಕ್ಕೇನ, ಸದಸ್ಯರಾದ ಪವನ್ ಗಾಂಧಿನಗರ, ರಮ್ಯಾ ಪುತ್ರಬೈಲ್, ಮುಷ್ತಾಕ್ ಕಾಶಿಬೆಟ್ಟು, ಅಶ್ರಫ್ ಮಾಂಜಾಲ್, ಎಸ್ ಡಿ ಎಂ ಸಿ ಸದಸ್ಯರಾದ ಚಂದ್ರಾವತಿ, ಸಮಿಯಾ, ತಸ್ರಿಫಾ ಉಪಸ್ಥಿತರಿದ್ದರು.

Related posts

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya
error: Content is protected !!