25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

ಲಾಯಿಲ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ 2025 – 2026ನೇ ಸಾಲಿನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್., ಉಪಾಧ್ಯಕ್ಷ ಅನಿಲ್ ಕಕ್ಕೇನ, ಸದಸ್ಯರಾದ ಪವನ್ ಗಾಂಧಿನಗರ, ರಮ್ಯಾ ಪುತ್ರಬೈಲ್, ಮುಷ್ತಾಕ್ ಕಾಶಿಬೆಟ್ಟು, ಅಶ್ರಫ್ ಮಾಂಜಾಲ್, ಎಸ್ ಡಿ ಎಂ ಸಿ ಸದಸ್ಯರಾದ ಚಂದ್ರಾವತಿ, ಸಮಿಯಾ, ತಸ್ರಿಫಾ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya
error: Content is protected !!