July 23, 2026
Uncategorized

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

ಕೊಕ್ಕಡ ಶ್ರೀರಾಮ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗದ ಕುರಿತಾಗಿ ಪೂರ್ವಭಾವಿ ಸಭೆ ಶಕ್ತಿ ಕೇಂದ್ರ ಪ್ರಮುಖ ಪ್ರಶಾಂತ್ ಪೂವಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಡಲ ಪ್ರಭಾರಿ, ಮಹಾಶಕ್ತಿ ಕೇಂದ್ರ ಧರ್ಮಸ್ಥಳ ಪ್ರಧಾನ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳಂಬಿಲ ಪ್ರಸ್ತವಿಕವಾಗಿ ಮಾತನಾಡಿದರು. ಬೂತ್ ಅಧ್ಯಕ್ಷರು ಕಾರ್ಯದರ್ಶಿಗಳು, ಮಂಡಲದ ಪ್ರಮುಖರು, ಹಿರಿಯ ಕಾರ್ಯಕರ್ತರು, ಪಂಚಾಯತ್ ಸದಸ್ಯರು, ಮಾಜಿ ಪಂಚಾಯತ್ ಸದಸ್ಯರು, ಸಿ.ಎ ಬ್ಯಾಂಕ್ ನಿರ್ದೇಶಕರು, ಮಾಜಿ ಶಕ್ತಿ ಕೇಂದ್ರ ಪ್ರಮುಖರು, ಬೂತು ಅಧ್ಯಕ್ಷ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಮಂಡಲ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ ಕುರ್ಲೆ ಸ್ವಾಗತಿಸಿದರು.

Related posts

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!