July 23, 2026
ಅಭಿನಂದನೆ

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಜೇನುಗೂಡು – 2025 ರ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಂ ಬಿ ಯ ವರಿಗೆ ಆ 2 ರಂದು ಮಡಂತ್ಯಾರ್ ಕ್ಷೀರರಬುಂದಿ ಸಭಾವನದಲ್ಲಿ ನಡೆದ ಆಟಿದ ಸಂಭ್ರಮ ಮತ್ತು ಧನ್ಯೋಸ್ಮಿ ಕಾರ್ಯಕ್ರಮದಲ್ಲಿ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ JFM ರಂಜಿತ್ ಎಚ್ ಡಿ, ವಲಯ ಬ್ಯುಸಿನೆಸ್ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕೆ, ವಲಯ ಬ್ಯುಸಿನೆಸ್ ನ ಸಂಯೋಜಕರಾದ HGF ವಿಕೇಶ್ ಮಾನ್ಯ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷೆ HGF ಅಮಿತ ಅಶೋಕ್, ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಿಳಾ ಮಂಡಲ ಮಡಂತ್ಯಾರಿನ ಅಧ್ಯಕ್ಷರಾದ ಶ್ರೀಮತಿ ಲೂಸಿ ಕಾರ್ಲೊ, ಜೆಸಿಐ ಮಡಂತ್ಯಾರಿನ ಪೂರ್ವಧ್ಯಕ್ಷರಾದ ಜಯಂತ್ ಶೆಟ್ಟಿ,ಪ್ರಶಾಂತ್ ಕಂಡೆತ್ಯಾರ್, ನಮ್ಮೂರಿನ ಸಾಧಕ ಯೋಗೀಶ್ ಕಡ್ತಿಲ,JCI ಕಾರ್ಯದರ್ಶಿ ಆದರ್ಶ ಹಟ್ಟತ್ತೊಡಿ,JJC ಅಧ್ಯಕ್ಷ ಜೀವಿತ್ ವಿ ಪೂಜಾರಿ, ಆಟಿದ ಕಾರ್ಯಕ್ರಮ ಸಂಯೋಜಕ ಸಂಯುಕ್ತ ಕಡ್ತಿಲ, ಮಡಂತ್ಯಾರ್ ಜೆಸಿಐ ಘಟಕದ ಸದಸ್ಯರು,ಮಹಿಳಾ ಮಂಡಲ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳಾಲು ಗೌಡರ ಯಾನೆ ಒಕ್ಕಲಿಗರ ವಾರ್ಷಿಕೋತ್ಸವ

Suddi Udaya

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಸಾಧಕ ಯೋಧ ಪ್ರಶಸ್ತಿಗೆ ಆಯ್ಕೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!