25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆ

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಜೇನುಗೂಡು – 2025 ರ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಂ ಬಿ ಯ ವರಿಗೆ ಆ 2 ರಂದು ಮಡಂತ್ಯಾರ್ ಕ್ಷೀರರಬುಂದಿ ಸಭಾವನದಲ್ಲಿ ನಡೆದ ಆಟಿದ ಸಂಭ್ರಮ ಮತ್ತು ಧನ್ಯೋಸ್ಮಿ ಕಾರ್ಯಕ್ರಮದಲ್ಲಿ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ JFM ರಂಜಿತ್ ಎಚ್ ಡಿ, ವಲಯ ಬ್ಯುಸಿನೆಸ್ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕೆ, ವಲಯ ಬ್ಯುಸಿನೆಸ್ ನ ಸಂಯೋಜಕರಾದ HGF ವಿಕೇಶ್ ಮಾನ್ಯ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷೆ HGF ಅಮಿತ ಅಶೋಕ್, ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಿಳಾ ಮಂಡಲ ಮಡಂತ್ಯಾರಿನ ಅಧ್ಯಕ್ಷರಾದ ಶ್ರೀಮತಿ ಲೂಸಿ ಕಾರ್ಲೊ, ಜೆಸಿಐ ಮಡಂತ್ಯಾರಿನ ಪೂರ್ವಧ್ಯಕ್ಷರಾದ ಜಯಂತ್ ಶೆಟ್ಟಿ,ಪ್ರಶಾಂತ್ ಕಂಡೆತ್ಯಾರ್, ನಮ್ಮೂರಿನ ಸಾಧಕ ಯೋಗೀಶ್ ಕಡ್ತಿಲ,JCI ಕಾರ್ಯದರ್ಶಿ ಆದರ್ಶ ಹಟ್ಟತ್ತೊಡಿ,JJC ಅಧ್ಯಕ್ಷ ಜೀವಿತ್ ವಿ ಪೂಜಾರಿ, ಆಟಿದ ಕಾರ್ಯಕ್ರಮ ಸಂಯೋಜಕ ಸಂಯುಕ್ತ ಕಡ್ತಿಲ, ಮಡಂತ್ಯಾರ್ ಜೆಸಿಐ ಘಟಕದ ಸದಸ್ಯರು,ಮಹಿಳಾ ಮಂಡಲ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya
error: Content is protected !!