September 6, 2026
ಅಭಿನಂದನೆ

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಜೇನುಗೂಡು – 2025 ರ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಂ ಬಿ ಯ ವರಿಗೆ ಆ 2 ರಂದು ಮಡಂತ್ಯಾರ್ ಕ್ಷೀರರಬುಂದಿ ಸಭಾವನದಲ್ಲಿ ನಡೆದ ಆಟಿದ ಸಂಭ್ರಮ ಮತ್ತು ಧನ್ಯೋಸ್ಮಿ ಕಾರ್ಯಕ್ರಮದಲ್ಲಿ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ JFM ರಂಜಿತ್ ಎಚ್ ಡಿ, ವಲಯ ಬ್ಯುಸಿನೆಸ್ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕೆ, ವಲಯ ಬ್ಯುಸಿನೆಸ್ ನ ಸಂಯೋಜಕರಾದ HGF ವಿಕೇಶ್ ಮಾನ್ಯ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷೆ HGF ಅಮಿತ ಅಶೋಕ್, ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಿಳಾ ಮಂಡಲ ಮಡಂತ್ಯಾರಿನ ಅಧ್ಯಕ್ಷರಾದ ಶ್ರೀಮತಿ ಲೂಸಿ ಕಾರ್ಲೊ, ಜೆಸಿಐ ಮಡಂತ್ಯಾರಿನ ಪೂರ್ವಧ್ಯಕ್ಷರಾದ ಜಯಂತ್ ಶೆಟ್ಟಿ,ಪ್ರಶಾಂತ್ ಕಂಡೆತ್ಯಾರ್, ನಮ್ಮೂರಿನ ಸಾಧಕ ಯೋಗೀಶ್ ಕಡ್ತಿಲ,JCI ಕಾರ್ಯದರ್ಶಿ ಆದರ್ಶ ಹಟ್ಟತ್ತೊಡಿ,JJC ಅಧ್ಯಕ್ಷ ಜೀವಿತ್ ವಿ ಪೂಜಾರಿ, ಆಟಿದ ಕಾರ್ಯಕ್ರಮ ಸಂಯೋಜಕ ಸಂಯುಕ್ತ ಕಡ್ತಿಲ, ಮಡಂತ್ಯಾರ್ ಜೆಸಿಐ ಘಟಕದ ಸದಸ್ಯರು,ಮಹಿಳಾ ಮಂಡಲ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯ ವೈಷ್ಣವಿ ಆಚಾರ್ಯರಿಗೆ ಸನ್ಮಾನ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!