September 6, 2026
ಆಯ್ಕೆ

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ದೆಹಲಿಯ ಕೆಂಪು ಕೋಟೆಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆತ್ಮ ನಿರ್ಭರ ಯೋಜನೆ ಯಡಿಯಲ್ಲಿ ಉಜಿರೆ ಉತ್ತಮ ಗ್ರಾಮ ಪಂಚಾಯತ್ ಆಯ್ಕೆ ಯಾಗಿದ್ದು ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನೋಡಲ್ ಅಧಿಕಾರಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಯವರಿಗೆ ಆಮಂತ್ರಣ ಬಂದಿರುತ್ತದೆ.


ಇವರೊಂದಿಗೆ ಅಧ್ಯಕ್ಷ ಪತಿ
ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕೆ ಕರ್ನಾಟಕ ರಾಜ್ಯದಿಂದ 7 ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಸದಸ್ಯರಿಗೆ ಮತ್ತು ಅವರ ಪತಿ/ ಪತ್ನಿಗೆ ಮತ್ತು ಇಬ್ಬರು ನೋಡಲ್ ಅಧಿಕಾರಿಗಳಿಗೆ ವಿಶೇಷ ಅತಿಥಿಗಳಾಗಿ ಭಾಗವಹಿಸುವ ಅವಕಾಶವಿದ್ದು
ಅಧ್ಯಕ್ಷರು/ಸದಸ್ಯರುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕಾರ್ಯಕ್ರಮದ ನಂತರ ವಾಪಸ್ ಕರೆತರಲು ರಾಜ್ಯ ದಿಂದ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮತ್ತು ಕೊಡಗು ಜಿಲ್ಲೆಯ ಹುದೇರಿ ಗ್ರಾಮ ಪಂಚಾಯತ್ ಅಭಿನಂದನೆಗಳು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಇವರುಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದಿಂದ ಒಟ್ಟು 17 ಮಂದಿ ಭಾಗವಸುವರು

Related posts

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya
error: Content is protected !!