23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ದೆಹಲಿಯ ಕೆಂಪು ಕೋಟೆಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆತ್ಮ ನಿರ್ಭರ ಯೋಜನೆ ಯಡಿಯಲ್ಲಿ ಉಜಿರೆ ಉತ್ತಮ ಗ್ರಾಮ ಪಂಚಾಯತ್ ಆಯ್ಕೆ ಯಾಗಿದ್ದು ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನೋಡಲ್ ಅಧಿಕಾರಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಯವರಿಗೆ ಆಮಂತ್ರಣ ಬಂದಿರುತ್ತದೆ.


ಇವರೊಂದಿಗೆ ಅಧ್ಯಕ್ಷ ಪತಿ
ಅರವಿಂದ ಕಾರಂತ್, ಪ್ರಕಾಶ್ ಶೆಟ್ಟಿಯವರ ಪತ್ನಿ ಪ್ರವೀಣ ಶೆಟ್ಟಿ ಭಾಗವಹಿಸಲಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕೆ ಕರ್ನಾಟಕ ರಾಜ್ಯದಿಂದ 7 ಗ್ರಾಮ ಪಂಚಾಯತಿ ಅಧ್ಯಕ್ಷರು ಅಥವಾ ಸದಸ್ಯರಿಗೆ ಮತ್ತು ಅವರ ಪತಿ/ ಪತ್ನಿಗೆ ಮತ್ತು ಇಬ್ಬರು ನೋಡಲ್ ಅಧಿಕಾರಿಗಳಿಗೆ ವಿಶೇಷ ಅತಿಥಿಗಳಾಗಿ ಭಾಗವಹಿಸುವ ಅವಕಾಶವಿದ್ದು
ಅಧ್ಯಕ್ಷರು/ಸದಸ್ಯರುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಕಾರ್ಯಕ್ರಮದ ನಂತರ ವಾಪಸ್ ಕರೆತರಲು ರಾಜ್ಯ ದಿಂದ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಮತ್ತು ಕೊಡಗು ಜಿಲ್ಲೆಯ ಹುದೇರಿ ಗ್ರಾಮ ಪಂಚಾಯತ್ ಅಭಿನಂದನೆಗಳು ಅಭಿವೃದ್ಧಿ ಅಧಿಕಾರಿ ಪುಟ್ಟರಾಜು, ಇವರುಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದಿಂದ ಒಟ್ಟು 17 ಮಂದಿ ಭಾಗವಸುವರು

Related posts

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!