
ಬೆಳ್ತಂಗಡಿ: ಇಂದು ಮಡಂತ್ಯಾರು ಗ್ರಾ. ಪಂ. ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯ ವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂಧರ್ಭದಲ್ಲಿ ಪಾರೆಂಕಿ ಗ್ರಾಮದ ಬ್ರಹ್ಮಗಿರಿ ರಸ್ತೆ ಬದಿಯಲ್ಲಿ ಓಮ್ನಿ ಕಾರಿನಲ್ಲಿ ಬಂದು ಕಸ ಬಿಸಾಡುವಾಗ ಸ್ಥಳೀಯರು ಮಡಂತ್ಯಾರು

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮಾಹಿತಿ ತಿಳಿಸಿ, ಕಸ ಬಿಸಾಡುತ್ತಿದ್ದ ವ್ಯಕ್ತಿಯಿಂದ ರೂ.5000/- ದಂಡವನ್ನು ವಸೂಲು ಮಾಡಲಾಯಿತು.
👇🏿











