22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

ಬೆಳ್ತಂಗಡಿ: ಇಂದು ಮಡಂತ್ಯಾರು ಗ್ರಾ. ಪಂ. ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯ ವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಸಂಧರ್ಭದಲ್ಲಿ ಪಾರೆಂಕಿ ಗ್ರಾಮದ ಬ್ರಹ್ಮಗಿರಿ ರಸ್ತೆ ಬದಿಯಲ್ಲಿ ಓಮ್ನಿ ಕಾರಿನಲ್ಲಿ ಬಂದು ಕಸ ಬಿಸಾಡುವಾಗ ಸ್ಥಳೀಯರು ಮಡಂತ್ಯಾರು

ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮಾಹಿತಿ ತಿಳಿಸಿ, ಕಸ ಬಿಸಾಡುತ್ತಿದ್ದ ವ್ಯಕ್ತಿಯಿಂದ ರೂ.5000/- ದಂಡವನ್ನು ವಸೂಲು ಮಾಡಲಾಯಿತು.

👇🏿

Related posts

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya
error: Content is protected !!