37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮೂಲಸ್ಥಾನದ ಅಭಿವೃದ್ಧಿಗಾಗಿ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪಡೆದುಕೊಳ್ಳಲು ಮುಖ್ಯ ಅರ್ಚಕರಾದ ಶಿವಾನಂದ ಶಾಂತಿಯವರ ನೇತೃತ್ವದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕ್ಷೇತ್ರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಆಡಳಿತ ಸಮಿತಿಯ ಸದಸ್ಯರಾದ ಜೈ ವಿಕ್ರಮ ಕಲ್ಲಾಪು ಬೆಳ್ತಂಗಡಿ, ನಾಗೇಶ್ ಪೂಜಾರಿ ಮಂಗಳೂರು, ನಾರಾಯಣ ಪೂಜಾರಿ ಮಚ್ಚಿನ ಮುಂತಾದವರು ಇಂದು ಬೆಳಗ್ಗೆ ಕೇರಳ ರಾಜ್ಯದ ಶಿವಗಿರಿಗೆ ಭೇಟಿಕೊಟ್ಟು ಗುರುಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Related posts

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya
error: Content is protected !!