23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮೂಲಸ್ಥಾನದ ಅಭಿವೃದ್ಧಿಗಾಗಿ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪಡೆದುಕೊಳ್ಳಲು ಮುಖ್ಯ ಅರ್ಚಕರಾದ ಶಿವಾನಂದ ಶಾಂತಿಯವರ ನೇತೃತ್ವದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕ್ಷೇತ್ರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಆಡಳಿತ ಸಮಿತಿಯ ಸದಸ್ಯರಾದ ಜೈ ವಿಕ್ರಮ ಕಲ್ಲಾಪು ಬೆಳ್ತಂಗಡಿ, ನಾಗೇಶ್ ಪೂಜಾರಿ ಮಂಗಳೂರು, ನಾರಾಯಣ ಪೂಜಾರಿ ಮಚ್ಚಿನ ಮುಂತಾದವರು ಇಂದು ಬೆಳಗ್ಗೆ ಕೇರಳ ರಾಜ್ಯದ ಶಿವಗಿರಿಗೆ ಭೇಟಿಕೊಟ್ಟು ಗುರುಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya
error: Content is protected !!