25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

ಲಾಯಿಲ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ 2025 – 2026ನೇ ಸಾಲಿನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಆರ್., ಉಪಾಧ್ಯಕ್ಷ ಅನಿಲ್ ಕಕ್ಕೇನ, ಸದಸ್ಯರಾದ ಪವನ್ ಗಾಂಧಿನಗರ, ರಮ್ಯಾ ಪುತ್ರಬೈಲ್, ಮುಷ್ತಾಕ್ ಕಾಶಿಬೆಟ್ಟು, ಅಶ್ರಫ್ ಮಾಂಜಾಲ್, ಎಸ್ ಡಿ ಎಂ ಸಿ ಸದಸ್ಯರಾದ ಚಂದ್ರಾವತಿ, ಸಮಿಯಾ, ತಸ್ರಿಫಾ ಉಪಸ್ಥಿತರಿದ್ದರು.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!