22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

ಮಡಂತ್ಯಾರ್: ಜೆಸಿಐ ಮಡಂತ್ಯಾರ್ ಜೇನುಗೂಡು – 2025 ರ ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವ್ಯವಸ್ಥಾಪಕ ನಿರ್ದೇಶಕರಾದ ತುಕಾರಾಂ ಬಿ ಯ ವರಿಗೆ ಆ 2 ರಂದು ಮಡಂತ್ಯಾರ್ ಕ್ಷೀರರಬುಂದಿ ಸಭಾವನದಲ್ಲಿ ನಡೆದ ಆಟಿದ ಸಂಭ್ರಮ ಮತ್ತು ಧನ್ಯೋಸ್ಮಿ ಕಾರ್ಯಕ್ರಮದಲ್ಲಿ ನೀಡಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಜೆಸಿಐ ವಲಯ ಉಪಾಧ್ಯಕ್ಷರಾದ JFM ರಂಜಿತ್ ಎಚ್ ಡಿ, ವಲಯ ಬ್ಯುಸಿನೆಸ್ ನಿರ್ದೇಶಕರಾದ HGF ಅಶೋಕ್ ಗುಂಡಿಯಲ್ಕೆ, ವಲಯ ಬ್ಯುಸಿನೆಸ್ ನ ಸಂಯೋಜಕರಾದ HGF ವಿಕೇಶ್ ಮಾನ್ಯ, ಜೆಸಿಐ ಮಡಂತ್ಯಾರ್ ನ ಅಧ್ಯಕ್ಷೆ HGF ಅಮಿತ ಅಶೋಕ್, ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಿಳಾ ಮಂಡಲ ಮಡಂತ್ಯಾರಿನ ಅಧ್ಯಕ್ಷರಾದ ಶ್ರೀಮತಿ ಲೂಸಿ ಕಾರ್ಲೊ, ಜೆಸಿಐ ಮಡಂತ್ಯಾರಿನ ಪೂರ್ವಧ್ಯಕ್ಷರಾದ ಜಯಂತ್ ಶೆಟ್ಟಿ,ಪ್ರಶಾಂತ್ ಕಂಡೆತ್ಯಾರ್, ನಮ್ಮೂರಿನ ಸಾಧಕ ಯೋಗೀಶ್ ಕಡ್ತಿಲ,JCI ಕಾರ್ಯದರ್ಶಿ ಆದರ್ಶ ಹಟ್ಟತ್ತೊಡಿ,JJC ಅಧ್ಯಕ್ಷ ಜೀವಿತ್ ವಿ ಪೂಜಾರಿ, ಆಟಿದ ಕಾರ್ಯಕ್ರಮ ಸಂಯೋಜಕ ಸಂಯುಕ್ತ ಕಡ್ತಿಲ, ಮಡಂತ್ಯಾರ್ ಜೆಸಿಐ ಘಟಕದ ಸದಸ್ಯರು,ಮಹಿಳಾ ಮಂಡಲ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ

Suddi Udaya

ಹೊಕ್ಕಾಡಿ ಗೋಳಿ ಅಂಗನವಾಡಿ ಸಹಾಯಕಿ ಲಲಿತ ಪೂಜಾರಿಗೆ ಸನ್ಮಾನ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya
error: Content is protected !!