July 23, 2026
ಅಭಿನಂದನೆ

ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಆ 04 ನಾಳೆ ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು


ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ, ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಬೋಟ್ಯಾಡಿ ಪುತ್ತೂರು,ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಬೆಳ್ತಂಗಡಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಚುನಾವಣಾ ಉಸ್ತುವಾರಿ ಪ್ರವೀಣ್ ರೈ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಚುನಾವಣಾ ಪ್ರಭಾರಿ ಪ್ರವೀಣ್ ರೈ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್ ಹಾಗೂ ಇನ್ನುಳಿದ ಅನೇಕ ಗಣ್ಯರು, ಪಕ್ಷದ ಪ್ರಮುಖರು, ಮತದಾರರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!