September 6, 2026
Uncategorized

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮೂಲಸ್ಥಾನದ ಅಭಿವೃದ್ಧಿಗಾಗಿ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪಡೆದುಕೊಳ್ಳಲು ಮುಖ್ಯ ಅರ್ಚಕರಾದ ಶಿವಾನಂದ ಶಾಂತಿಯವರ ನೇತೃತ್ವದಲ್ಲಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಕ್ಷೇತ್ರ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಆಡಳಿತ ಸಮಿತಿಯ ಸದಸ್ಯರಾದ ಜೈ ವಿಕ್ರಮ ಕಲ್ಲಾಪು ಬೆಳ್ತಂಗಡಿ, ನಾಗೇಶ್ ಪೂಜಾರಿ ಮಂಗಳೂರು, ನಾರಾಯಣ ಪೂಜಾರಿ ಮಚ್ಚಿನ ಮುಂತಾದವರು ಇಂದು ಬೆಳಗ್ಗೆ ಕೇರಳ ರಾಜ್ಯದ ಶಿವಗಿರಿಗೆ ಭೇಟಿಕೊಟ್ಟು ಗುರುಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya
error: Content is protected !!